Class / ಸಾಮಾನ್ಯ ಜ್ಞಾನ / ಕರ್ನಾಟಕದ ಮೊದಲಿಗರು

ಕನ್ನಡದ / ಕರ್ನಾಟಕದ ಮೊದಲಿಗರು


ದೊರೆ - ಮಯೂರವರ್ಮ

ಗಣಿತ ಶಾಸ್ತ್ರಜ್ಞ - ಮಹಾವೀರಾಚಾರ್ಯ

ವಚನಗಾರ - ದೇವರದಾಸಿಮಯ್ಯ


ಕನ್ನಡ ಅಕ್ಷರ ಅಚ್ಚಿನಮೊಳೆ ವಿನ್ಯಾಸ - ಅತ್ತಾವರ ಅನಂತಾಚಾರಿ

ಕನ್ನಡ ಬೆರಳಚ್ಚು ಯಂತ್ರ / ಕೀಲಿಮಣೆ -  ಅನಂತ ಸುಬ್ಬರಾವ್

ಕನ್ನಡ ಲಿಪಿಯನ್ನ ಕಂಪ್ಯೂಟರ್ ಗಳವಡಿಸಿ ಸರಳ FONT ರಚನೆ - ಕೆ.ಪಿ.ರಾವ್

ಕನ್ನಡ ಶೀಘ್ರಲಿಪಿ - ರೆವರೆಂಡ್ ಬಿ.ಲೂಥಿ

ಪ್ರಾಧ್ಯಾಪಕ - ಟಿ.ಎಸ್.ವೆಂಕಣ್ಣಯ್ಯ

ರಾಜಕೀಯ / ಅತ್ಯುನ್ನತ ಹುದ್ದೆ



ಸೇನಾ ದಂಡನಾಯಕ - ಕೆ.ಎಂ.ಕಾರ್ಯಪ್ಪ

ಪ್ರಧಾನಮಂತ್ರಿ - ಹೆಚ್.ಡಿ.ದೇವೇಗೌಡ

ರಾಜ್ಯಪಾಲ - ಜಯಚಾಮರಾಜೇಂದ್ರ ಒಡೆಯರ್

ಮುಖ್ಯಮಂತ್ರಿ - ಕೆ.ಸಿ.ರೆಡ್ಡಿ

ಏಕೀಕೃತ ಕರ್ನಾಟಕದ ಮೊದಲ ಮುಖ್ಯಮಂತ್ರಿ - ಎಸ್.ನಿಜಲಿಂಗಪ್ಪ



ಪ್ರಶಸ್ತಿ ವಿಜೇತರು

ಭಾರತರತ್ನ ಪ್ರಶಸ್ತಿ ವಿಜೇತರು - ಸರ್ ಎಂ.ವಿಶ್ವೇಶ್ವರಯ್ಯ

ಮ್ಯಾಗ್ಸೆಸೇ ಪ್ರಶಸ್ತಿ ವಿಜೇತರು - ಕೆ.ವಿ.ಸುಬ್ಬಣ್ಣ

ಜ್ಞಾನಪೀಠ ಪ್ರಶಸ್ತಿ ವಿಜೇತರು - ಕುವೆಂಪು

ಪಂಪ ಪ್ರಶಸ್ತಿ ವಿಜೇತರು - ಕುವೆಂಪು

ರಾಷ್ಟ್ರಕವಿ - ಗೋವಿಂದ ಪೈ

ಕಾಳಿದಾಸ್ ಸಮ್ಮಾನ್ ವಿಜೇತರು - ಮಲ್ಲಿಕಾರ್ಜುನ ಮನ್ಸೂರ್

ಕಬೀರ್ ಸಮ್ಮಾನ್ ವಿಜೇತರು - ಗೋಪಾಲಕೃಷ್ಣ ಅಡಿಗ

ಜಮನ್ ಲಾಲ್ ಪ್ರಶಸ್ತಿ ವಿಜೇತರು - ತಗಡೂರು ರಾಮಚಂದ್ರರಾವ್

ಗೋಯೆಂಕಾ ಪ್ರಶಸ್ತಿ ವಿಜೇತರು - ಪಾ.ವೆಂ.ಆಚಾರ್ಯ

ರಾಷ್ಟ್ರ ಪ್ರಶಸ್ತಿ ಪಡೆದ ಯಕ್ಷಗಾನ ಕಲಾವಿದ - ಹಾರಾಡಿ ರಾಮಗಾಣಿಗ

ಕನ್ನಡ ಕೆಲಸಕ್ಕೆ ಡಾಕ್ಟರೇಟ್ - ಫರ್ಡಿನೆಂಡ್ ಕಿಟ್ಟೆಲ್

ಚಲನಚಿತ್ರ ಹಿನ್ನೆಲೆ ಗಾಯನಕ್ಕೆ ರಾಷ್ಟ್ರ ಪ್ರಶಸ್ತಿ - ಶಿವಮೊಗ್ಗ ಸುಬ್ಬಣ್ಣ

ಪುಸ್ತಕ ಪ್ರಕಾಶನಕ್ಕೆ ಪದ್ಮಶ್ರೀ - ಜಿ.ಬಿ.ಜೋಷಿ

ಸೋವಿಯತ್ ಲ್ಯಾಂಡ್ ಪ್ರಶಸ್ತಿ - ಬಸವರಾಜ್ ಕಟ್ಟಿಮನಿ


ಮೊದಲಿಗ ಮಹಿಳೆಯರು


ವಚನಗಾರ್ತಿ - ಅಕ್ಕಮಹಾದೇವಿ

ಪತ್ರಕರ್ತೆ / ಪ್ರಕಾಶಕಿ - ನಂಜನಗೂಡು ತಿರುಮಲಾಂಬಾ

ನಾಟಕ ರಂಗದ ಮೇಲೆ ಮೊದಲ ಸ್ತ್ರೀ - ಗಂಗೂಬಾಯಿ ಗುಳೇದಗುಡ್ಡ

ಮಹಿಳಾ ಮಂತ್ರಿ - ಗ್ರೇಸ್ ಠಕ್ಕರ್

ಸಾಹಿತ್ಯ ಸಮ್ಮೇಳನದ ಮಹಿಳಾ ಅಧ್ಯಕ್ಷರು - ಜಯದೇವಿ ತಾಯಿ ಲಿಗಾಡೆ

ಸೋವಿಯತ್ ಲ್ಯಾಂಡ್ ಪ್ರಶಸ್ತಿ ಪಡೆದ ಕನ್ನಡಿತಿ - ಅನುಪಮಾ ನಿರಂಜನ

ನವೋದಯ ಕವಯಿತ್ರಿ - ಬೆಳಗೆರೆ ಜಾನಕಮ್ಮ




ಪತ್ರಿಕಾ ಲೋಕ



ಪತ್ರಿಕೆ - ಮಂಗಳೂರು ಸಮಾಚಾರ (೧೮೪೮)

ದಿನಪತ್ರಿಕೆ - ಸೂರ್ಯೋದಯ ಪ್ರಕಾಶಿಕ (೧೮೭೦)

ಕನ್ನಡ e-ಪತ್ರಿಕೆ - ವಿಶ್ವಕನ್ನಡ

ವಾರ ಪತ್ರಿಕೆ - ಸುಬುದ್ಧಿ ಪ್ರಕಾಶ (೧೮೫೦)


ವಿಜ್ಞಾನ ಪತ್ರಿಕೆ - ವಿಜ್ಞಾನ

ವಿಡಿಯೋ ಪತ್ರಿಕೆ - ಬೆಳ್ಳಿಚುಕ್ಕಿ

ಮಕ್ಕಳ ಪತ್ರಿಕೆ - ಮಕ್ಕಳ ಪುಸ್ತಕ

ಮಹಿಳಾ ಪತ್ರಿಕೆ - ಕರ್ನಾಟಕ ನಂದಿನಿ (೧೯೧೩)

ಸಾಹಿತ್ಯಿಕ ವೈಜ್ಞಾನಿಕ ಪತ್ರಿಕೆ - ಕರ್ನಾಟಕ ಜ್ಞಾನ ಮಂಜರಿ (೧೮೭೮)

ಶಿಕ್ಷಣ ಪತ್ರಿಕೆ - ಕನ್ನಡ ಜ್ಞಾನ ಬೋಧಿನಿ (೧೮೬೨)

ಜಿಲ್ಲಾ ಪತ್ರಿಕೆ - ಜ್ಞಾನೋದಯ (ಶಿವಮೊಗ್ಗ)

ಕಾಮಶಾಸ್ತ್ರ ಪತ್ರಿಕೆ - ಪ್ರೇಮ


ಕಾನೂನು ಪತ್ರಿಕೆ - ನ್ಯಾಯ ಸಂಗ್ರಹ

ಚಲನಚಿತ್ರ ಪತ್ರಿಕೆ - ಸಿನಿಮಾ

ಹಾಸ್ಯ ಪತ್ರಿಕೆ - ವಿಕಟ ಪ್ರತಾಪ

ಅತಿ ಹೆಚ್ಚು ರಾಷ್ಟ್ರೀಯ ಪ್ರಶಸ್ತಿ ಪಡೆದಿರುವ ಪತ್ರಿಕೆ - ಉದಯವಾಣಿ


ಸಾಹಿತ್ಯ ಲೋಕ



ಕೃತಿ - ಕವಿರಾಜಮಾರ್ಗ

ಕಾವ್ಯ - ಆದಿಪುರಾಣ

ಗದ್ಯ - ವಡ್ಡಾರಾಧನೆ

ನಾಟಕ - ಮಿತ್ರಾವಿಂದಾ ಗೋವಿಂದಾ

ಗೀತ ನಾಟಕ - ಮುಕ್ತದ್ವಾರ

ಜ್ಯೋತಿಷ್ಯ ಗ್ರಂಥ - ಜಾತಕ ತಿಲಕ ( ಶ್ರೀಧರಾಚಾರ್ಯ )

ಸ್ವತಂತ್ರ ಪೌರಾಣಿಕ ನಾಟಕ - ಪೃಥು ವಿಜಯ

ಗಾದೆಗಳ ಸಂಕಲನ - ಕನ್ನಡ ಗಾದೆಗಳು

ಒಗಟುಗಳ ಸಂಗ್ರಹ - ಮಕ್ಕಳ ಒಡಪುಗಳು

ಪ್ರಬಂಧ ಸಂಕಲನ - ಲೋಕರಹಸ್ಯ

ಛಂದಶಾಸ್ತ್ರ ಗ್ರಂಥ - ಛಂದೋಂಬುಧಿ

ವೈದ್ಯ ಗ್ರಂಥ - ಗೋವೈದ್ಯ ( ಕೀರ್ತಿವರ್ಮ )

ವಿಷಯ ವಿಶ್ವಕೋಶ - ವಿವೇಕ ಚಿಂತಾಮಣಿ

ವಿಶ್ವಕೋಶ - ಲೋಕೋಪಕಾರ

ಮಕ್ಕಳ ವಿಶ್ವಕೋಶ - ಬಾಲ ಪ್ರಪಂಚ

ನವ್ಯತೆಯನ್ನೊಳಗೊಂಡ ಕಾದಂಬರಿ - ವಿಶ್ವಾಮಿತ್ರನ ಸೃಷ್ಟಿ (ಶ್ರೀರಂಗ)

ಮನೋವೈಜ್ಞಾನಿಕ ಕಾದಂಬರಿ - ಅಂತರಂಗ ( ದೇವುಡು )

ವ್ಯಾಕರಣ ಗ್ರಂಥ - ಶಬ್ದಮಣಿ ದರ್ಪಣ

ಲಾಕ್ಷಣಿಕ ಗ್ರಂಥ - ಕವಿರಾಜ ಮಾರ್ಗ

ಬೈಬಲ್ ಕನ್ನಡೀಕರಣ - ಜಾನ್ ಹ್ಯಾಂಡ್ಸ್

ಐತಿಹಾಸಿಕ ನಾಟಕಕಾರ - ಸಂಸ

ಪ್ರವಾಸ ಕಥನ - ದಕ್ಷಿಣ ಭಾರತ ಯಾತ್ರೆ

ಪತ್ತೇದಾರಿ ಕಾದಂಬರಿ - ಚೋರಗ್ರಹಣ ತಂತ್ರ

ಆಯುರ್ವೇದ ಗ್ರಂಥ - ಕರ್ಣಾಟಕ ಕಲ್ಯಾಣಕಾರಕ


ಸ್ವತಂತ್ರ ಸಾಮಾಜಿಕ ಕಾದಂಬರಿ - ಇಂದಿರಾಬಾಯಿ

ಐತಿಹಾಸಿಕ ಕಾದಂಬರಿ - ಮುದ್ರಾಮಂಜೂಷ

ಜೀವನಚರಿತ್ರೆ - ಕುಣಿಗಲ್ ರಾಮಾಶಾಸ್ತ್ರಿಗಳ ಜೀವನ ಚರಿತ್ರೆ

ಅಭಿನಂದನಾ ಗ್ರಂಥ - ಸಂಭಾವನೆ ( ಬಿ.ಎಂ.ಶ್ರೀ.ಯವರಿಗೆ )


ಇಂಗ್ಲೀಷ್ - ಕನ್ನಡ ನಿಘಂಟುಕಾರ - ವಿಲಿಯಮ್ ರೀವ್ಸ್

ತಾಂತ್ರಿಕ ಪದಕೋಶ - ಔದ್ಯಮಿಕ ನಿಘಂಟು


ಕಾವ್ಯ ನಿಘಂಟು - ರನ್ನಕಂದ

ಗದ್ಯ ನಿಘಂಟು - ಕರ್ಣಾಟಕ ಶಬ್ದಸಾರ

ವೈದ್ಯಕೀಯ ನಿಘಂಟು - ವೈದ್ಯ ಪದಕೋಶ



ಬಣ್ಣದ ಲೋಕ


ರಾಷ್ಟ್ರ ಪ್ರಶಸ್ತಿ ಪಡೆದ ಚಿತ್ರ - ಬೇಡರ ಕಣ್ಣಪ್ಪ

ಐತಿಹಾಸಿಕ ಚಿತ್ರ - ರಣಧೀರ ಕಂಠೀರವ

ಮೂಕಿ ಚಿತ್ರ - ಮೃಚ್ಛಕಟಿಕ

ವರ್ಣ ಚಲನಚಿತ್ರ - ಅಮರಶಿಲ್ಪಿ ಜಕಣಾಚಾರಿ

ಚಿತ್ರಮಂದಿರ - ಪ್ಯಾರಾಮೌಂಟ್ ( ೧೯೦೫ )

ಕಾದಂಬರಿ ಆಧಾರಿತ ಚಲನಚಿತ್ರ - ಕರುಣೆಯೇ ಕುಟುಂಬದ ಕಣ್ಣು

ರಿಯಾಯಿತಿ (ಸಬ್ಸಿಡಿ ) ಪಡೆದ ಚಿತ್ರ - ನಕ್ಕರೆ ಅದೇ ಸ್ವರ್ಗ

ಸಾಮಾಜಿಕ ಚಲನಚಿತ್ರ - ಸಂಸಾರ ನೌಕೆ (೧೯೩೬)


ಚಲನಚಿತ್ರ ಹಿನ್ನೆಲೆ ಗಾಯನಕ್ಕೆ ರಾಷ್ಟ್ರ ಪ್ರಶಸ್ತಿ - ಶಿವಮೊಗ್ಗ ಸುಬ್ಬಣ್ಣ

ಚಿತ್ರ ಸಂಗೀತಕ್ಕೆ ೨ ಬಾರಿ ರಾಷ್ಟ್ರ ಪ್ರಶಸ್ತಿ - ಬಿ.ವಿ.ಕಾರಂತ್

ಭಾವಗೀತೆ ಧ್ವನಿಸುರುಳಿ - ನಿತ್ಯೋತ್ಸವ

ವೃತ್ತಿನಾಟಕ ಕಂಪೆನಿ - ಶ್ರೀ ವೀರನಾರಾಯಣ ಪ್ರಾಸಾದಿತ ಕೃತಪುರ ನಾಟಕ ಮಂಡಳಿ

ಬೀದಿ ನಾಟಕ ಪ್ರಯೋಗ -  ಕಟ್ಟು

ಹವ್ಯಾಸಿ ನಾಟಕ ತಂಡ - ಭಾರತ ಕಲೋತ್ತೇಜಕ ಸಂಗೀತ ಸಮಾಜ

ರೇಡಿಯೋ ನಾಟಕ - ನೀರಗಂಟಿ ಮಾರ ( ವಿ.ಕೆ.ಶ್ರೀನಿವಾಸನ್ )

ಪ್ರದರ್ಶನಗೊಂಡ ಅಸಂಗತ ನಾಟಕ - ಬೊಕ್ಕತಲೆಯ ನರ್ತಕಿ ( ಸುಮತೀಂದ್ರ ನಾಡಿಗ್ )

ಮೊದಲುಗಳು


ರಾಜವಂಶ - ಕದಂಬ

ಕೆರೆ - ಚಂದ್ರವಳ್ಳಿ

ಶಿಲ್ಪ - ನಾಗಶಿಲ್ಪ

ಶಾಸನ - ಹಲ್ಮಿಡಿ

ಕೋಟೆ - ಬಾದಾಮಿ ಕೋಟೆ

ಜೈನ ದೇವಾಲಯ - ಪ್ರಣವೇಶ್ವರ ದೇವಾಲಯ, ತಾಳಗುಂದ

ಬೌದ್ಧ ವಿಹಾರ - ಬನವಾಸಿ

ಅತಿ ಪ್ರಾಚೀನ ಕಲ್ಲಿನ ನಿರ್ಮಿತ ಕಟ್ಟಡ - ಹಲಸಿಯ ಜೈನ ಬಸದಿ

ವಿಶ್ವವಿದ್ಯಾಲಯ - ಮೈಸೂರು ವಿ.ವಿ.

ಕಾಲೇಜು - ಸೆಂಟ್ರಲ್ ಕಾಲೇಜು, ಬೆಂಗಳೂರು

ವೈದ್ಯಕೀಯ ಕಾಲೇಜು - ಮೈಸೂರು

ಪಾಲಿಟೆಕ್ನಿಕ್ ಕಾಲೇಜು - ಶ್ರೀ ಜಯಚಾಮರಾಜೇಂದ್ರ ಪಾಲಿಟೆಕ್ನಿಕ್ ಕಾಲೇಜು, ಬೆಂಗಳೂರು

ಕಾಮೆಂಟ್‌ಗಳಿಲ್ಲ:

SCHOOL - ಶಾಲಾ ಉಪಯುಕ್ತ
No Bag dayನಾವು ಮನುಜರುಗಣಿತ ಗಣಕ21 ದಿನಗಳ ಓದು
100 ದಿನಗಳ ಓದುFLN PROGRAMಕಲಿಕಾ ಹಬ್ಬಪ್ರೇರಣಾ ಕ್ಲಬ್
ಸಚೇತನ ಕಾರ್ಯಕ್ರಮವೀರಗಾಥಾ program20 ಅಂಶಗಳ ಕಾರ್ಯಕ್ರಮ ಜಯಂತಿಗಳು
ನಮೂನೆಗಳು ಗೋಡೆ ಬರಹಗಳುಶೈಕ್ಷಣಿಕ ಪ್ರವಾಸ  ಭಾಷಣಗಳು


ADMISSION ದಾಖಲಾತಿ SATS LOGINPOST SANCTION EDU DICE + LOGIN
10 ಅಂಶಗಳ ಕಾರ್ಯಕ್ರಮSDMC ಸಮಗ್ರPM - SHRIಅನುದಾನ ಬಳಕೆ
SAPSDPವಿದ್ಯಾಂಜಲಿ 2.0ಗ್ರಂಥಾಲಯ ಅನುದಾನ
TOFIEಪ್ರತಿಭಾ ಕಾರಂಜಿSSP ಶಾಲಾ ಲಾಗಿನ್FIND SCHOOL


ಶೈಕ್ಷಣಿಕ ಮಾರ್ಗದರ್ಶಿವಾರ್ಷಿಕ ಪಠ್ಯ ವಿಭಜನೆಅಂದಾಜು ಪತ್ರಿಕೆತರಗತಿವಾರು ವೇಳಾಪಟ್ಟಿ
ರಸಪ್ರಶ್ನೆ ಕಾರ್ಯಕ್ರಮ govt ಸಸ್ಯ ಶ್ಯಾಮಲಾವಿದ್ಯಾ ವಾಹಿನಿ
ಶಾಲಾ ಕ್ರೋಢಿಕೃತ ವೇಳಾಪಟ್ಟಿ
ಸರಕಾರಿ ರಜೆಗಳುಶಾಲಾ ವಿದ್ಯಾರ್ಥಿ ಸಂಘಗಳುಮುಖ್ಯ ಗುರುಗಳ ಕರ್ತವ್ಯಗಳುText Books 
ಉಚಿತ ವಿದ್ಯುತ್ಗ್ರೇಡ್ - GRADEಪ್ರಗತಿ ಪತ್ರಗಳುವೇಳಾಪಟ್ಟಿ

ಪ್ರಚಲಿತ ಪೋಸ್ಟ್‌ಗಳು

Random Posts

ಪ್ರಚಲಿತ ಪೋಸ್ಟ್‌ಗಳು